- February 15, 2022
ರಾಮ್ ಚರಣ್ ಕಾರಿಗೆ ಮುತ್ತಿಗೆ ಹಾಕಿದ ಅಭಿಮಾನಿಗಳು !

ಟಾಲಿವುಡ್ ನ ಚೆರಿ …ಸ್ಟಾರ್ ನಟ ರಾಮ್ ಚರಣ್ ಸದ್ಯ ತಮ್ಮ ಆರ್ ಆರ್ ಆರ್ ಸಿನಿಮಾದ ಬಿಡುಗಡೆಯ ತಯಾರಿಯಲ್ಲಿದ್ದಾರೆ ..ಈಗಾಗಲೇ ಹಾಡುಗಳು ಮತ್ತು ಟೀಸರ್ ನಿಂದ ಧೂಳೆಬ್ಬಿಸಿರುವ ಆರ್ ಆರ್ ಆರ್ ಸಿನಿಮಾ ನೋಡಲು ಪ್ರೇಕ್ಷಕರು ಕಾತುರದಿಂದ ಕಾದಿದ್ದಾರೆ… ನಟ ರಾಮ್ ಚರಣ್ ಇತ್ತೀಚೆಗಷ್ಟೇ ತಮ್ಮ ಮುಂದಿನ ಸಿನಿಮಾದ ಚಿತ್ರೀಕರಣಕ್ಕಾಗಿ ಆಂಧ್ರಪ್ರದೇಶದ ರಾಜಮಂಡ್ರಿಗೆ ತೆರಳಿದ್ದರು…
ರಾಮ್ ಚರಣ್ ರಾಜಮುಂಡ್ರಿಗೆ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ
..

ರಾಮ್ ಚರಣ್ ಏರ್ಪೋರ್ಟ್ನಿಂದ ಹೋಟೆಲ್ ಗೆ ತೆರಳುವ ಮಾರ್ಗದ ಮಧ್ಯದಲ್ಲಿ ಅಭಿಮಾನಿಗಳು ರಸ್ತೆಯುದ್ದಕ್ಕೂ ರಾಮ್ ಚರಣ್ ಕಾರನ್ನು ತಡೆದು ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ…ರಾಮ್ ಚರಣ್ ಅಭಿನಯದ ಮುಂದಿನ ಸಿನಿಮಾದ ಚಿತ್ರೀಕರಣ ರಾಜಮುಂಡ್ರಿಯಲ್ಲಿ ನಡೆಯುತ್ತಿದೆ… ಚಿತ್ರಕ್ಕೆ ಆರ್ ಸಿ15 ಎಂದು ಟೈಟಲ್ ಇಟ್ಟಿದ್ದು …ಶಂಕರ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ …ಕಾರ್ತಿಕ್ ಸುಬ್ಬರಾಜು ನಿಮಗೆ ಸಿನಿಮಾಗೆ ಕಥೆ ಬರೆದಿದ್ದಾರೆ

ಆಂಧ್ರದ ತುಂಬೆಲ್ಲಾ ಮೆಗಾ ಫ್ಯಾಮಿಲಿ ಗೆ ಸಾಕಷ್ಟು ಅಭಿಮಾನಿಗಳಿದ್ದು …ಇನ್ನು ಮುಂದಿನ ಸಿನಿಮಾದಲ್ಲಿ ಶಂಕರ್ ಕಾಂಬಿನೇಷನ್ ಇರೋದ್ರಿಂದ ಅಭಿಮಾನಿಗಳಿಗೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ ..ಇನ್ನೂ ರಾಜಮುಂಡ್ರಿ ಅಭಿಮಾನಿಗಳ ಪ್ರೀತಿಯನ್ನು ಕಂಡು ರಾಮ್ ಚರಣ್ ಫುಲ್ ಖುಷಿಯಾಗಿದ್ದಾರೆ …

- ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನನಾಯಕನ್’ – ಪೊಂಗಲ್ 2026 ರಿಲೀಸ್!
- ವರಮಹಾಲಕ್ಷ್ಮೀಗೆ ಜೇಮ್ಸ್ ಡೈರೆಕ್ಟರ್ ಹೊಸ ಸಿನಿಮಾ ಅನೌನ್ಸ್…’ಬರ್ಮ’ ಚಿತ್ರಕ್ಕೆ ಗಟ್ಟಿಮೇಳ ರಕ್ಷ್ ನಾಯಕ
- ಎಸ್ತರ್ ನರೋನ ಈಗ ನಿರ್ದೇಶಕಿ….’ದಿ ವೆಕೆಂಟ್ ಹೌಸ್’ ಮೂಲಕ ಹೊಸ ಹೆಜ್ಜೆ ಇಟ್ಟ ಮಂಗಳೂರು ಸುಂದರಿ.
- ಮತ್ತೆ ಒಂದಾದ ’ಬಡವ ರಾಸ್ಕಲ್’ ತಂಡ.. ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ’ಅಣ್ಣ From Mexico’ ಸಿನಿಮಾ ಅನೌನ್ಸ್*
- ಯಶ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ತಮಿಳು ನಟ ಜೈ ಆಕಾಶ್
- ಸ್ಲೀಪ್ ವೆಲ್ ಕಿರುಚಿತ್ರಕ್ಕೆ ಸಿಕ್ತು ಪ್ರಶಸ್ತಿಗಳ ಸುರಿಮಳೆ.
- ಸಿನಿಮಾಟೋಗ್ರಾಫರ್ ಮಸೂದೆ ಅಂಗೀಕಾರ, ಪೈರಸಿಗೆ ಬಿತ್ತು ಬ್ರೇಕ್, ನಿಯಮ ಉಲ್ಲಂಘಿಸಿದರೆ ಜೈಲೂಟ ಗ್ಯಾರಂಟಿ.
- ವಾ…ವಾ…ವಾ…ವಾಮನ ಹಾಡು ಬಂತು….ಶೋಕ್ದಾರ್ ಧನ್ವೀರ್ ಮಾಸ್ ಎಂಟ್ರಿ
- ಡೈರೆಕ್ಟರ್ ಕ್ಯಾಪ್ ತೊಟ್ಟ ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…
- ‘ಹಾಸ್ಟೆಲ್ ಹುಡುಗರಿಗೆ’ ಜಯ..ಕೇಸ್ ಗೆದ್ದ ಖುಷಿಯಲ್ಲಿ ಬಾಯ್ಸ್ ಸಂಭ್ರಮ..ರಮ್ಯಾ ಲೇಡಿ ಸೂಪರ್ ಸ್ಟಾರ್ ಎಂದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಡೈರೆಕ್ಟರ್.